Question and Answers in Kannada Part - 28
| ಕ್ರ.ಸಂ | ಪ್ರಶ್ನೆ | ಉತ್ತರ |
| 1 | ಮೇ – 26 – 2014 ರಂದು ನರೇಂದ್ರ ಮೋದಿಯವರು ಭಾರತದ ಎಷ್ಟನೆಯ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು? | 15ನೇ |
| 2 | ಇತ್ತೀಚೆಗೆ ನಡೆದ 2014 ರ ಲೋಕಸಭಾ ಚುನಾವಣೆಯಲ್ಲಿ ಉಮಾಭಾರತಿಯವರು ಯಾವ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ? | ಝಾನ್ಸಿ |
| 3 | ಪೋಲಿಯೋ ನಿರ್ಮೂಲನೆಯ ಹರಿಕಾರ ಎಂಬ ಖ್ಯಾತಿ ಪಡೆದ ಡಾ | |
| 4 | ಇತ್ತೀಚೆಗೆ ದೂರ ಸಂಪರ್ಕ ಮತ್ತು ಕಾನೂನು ನ್ಯಾಯಾಂಗ ಸಚಿವರಾದ ರವಿಶಂಕರ್ ಪ್ರಸಾದ್ ಮೊದಲಿಗೆ ಯಾವ ವೃತ್ತಿಯಲ್ಲಿದ್ದರು? | ಸುಪ್ರೀಂ ಕೋರ್ಟಿನಲ್ಲಿ ವಕೀಲರು |
| 5 | ಕಿರುತೆರೆ ನಟಿ ಸ್ಮೃತಿ ಇರಾನಿ ಅಮೇಥಿ ಕ್ಷೇತ್ರದಿಂದ ಕಾಂಗ್ರೆಸ್ಸಿನ ಯಾವ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸಿದ್ದರು? | ರಾಹುಲ್ ಗಾಂಧಿ |
| 6 | ತಮಿಳುನಾಡು ಬಿಜೆಪಿಯಿಂದ ಆಯ್ಕೆಯಾಗಿರುವ ಏಕೈಕ ಸಂಸದರು ಯಾರು? | ಪೊನ್ ರಾಧಾಕೃಷ್ಣನ್ |
| 7 | ಭಾರತೀಯ ಸೇನಾ ಮುಖ್ಯಸ್ಥ ಸ್ಥಾನದಿಂದ ನಿವೃತ್ತಿ ಬಳಿಕ ವಿ.ಕೆ.ಸಿಂಗ್ರವರು 2014ರ ಲೋಕಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಿದ್ದರು? | ಉತ್ತರ ಪ್ರದೇಶದ ಗಾಜಿಯಾಬಾದ್ |
| 8 | ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ಸ್ಥಳ ಯಾವುದು? | ಗುಜರಾತಿನ ಮೆಹಸಾನಾ ಜಿಲ್ಲೆಯ ವಡ್ನಗರ |
| 9 | ನರೇಂದ್ರ ಮೋದಿಯವರು ಮೊದಲು ಗುಜರಾತಿನ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವರ್ಷ ಯಾವುದು? | 2001 – ಆಗಸ್ಟ್ – 07 |
| 10 | ಮೋದಿ ಸಂಪುಟದಲ್ಲಿರುವ ಅತಿ ಹಿರಿಯವಯಸ್ಸಿನ ಸಚಿವ ಯಾರು? | ನಜ್ಮಾ ಹೆಪ್ತುಲ್ಲಾ |
| 11 | ಅರುಣ ಜೇಟ್ಲಿ ಅವರು ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ವರ್ಷ ಯಾವುದು? | 2014 |
| 12 | ಜನರಲ್ ಥಿಯರಿ ಗ್ರಂಥದ ಕರ್ತೃ ಯಾರು? | ಜೆ.ಎಂ.ಕೇನ್ಸ್ |
| 13 | VAT ನ – ವಿಸ್ತೃತ ರೂಪವೇನು? | ವ್ಯಾಲ್ಯೂ ಆಡೆಡ್ ಟ್ಯಾಕ್ಸ್ (Value Added Tax) |
| 14 | ನವಿಲುತೀರ್ಥ ಅಣೆಕಟ್ಟನ್ನು ಯಾವ ನದಿಗೆ ಕಟ್ಟಲಾಗಿದೆ? | ಮಲಪ್ರಭಾ |
| 15 | ಮಂಗಳ ಗ್ರಹಕ್ಕೆ ಎರಡು ಉಪಗ್ರಹಗಳಿರಬೇಕೆಂದು ಮೊದಲು ಊಹಿಸಿದವರು ಯಾರು? | ಜೊನಾಥನ್ ಸ್ವಿಫ್ಟ್ |
| 16 | ಕೊಂಕಣ ರೈಲು ಮಾರ್ಗ ಯಾವ ರಾಜ್ಯಗಳ ಜಂಟಿ ಯೋಜನೆ? | ಕರ್ನಾಟಕ, ಗೋವಾ, ಮಹಾರಾಷ್ಟ್ರ |
| 17 | ಬ್ರಹ್ಮಗಿರಿ ವನ್ಯ ಪ್ರಾಣಿಧಾಮ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ? | ಕೊಡಗು ಜಿಲ್ಲೆ |
| 18 | ಮಾನವನ ಜಠರದ ಗೋಡೆಯಲ್ಲಿ ಎಷ್ಟು ಪದರದ ಸ್ನಾಯುಗಳಿವೆ? | ಮೂರು |
| 19 | ಫಿರಾಮಿಡ್ಗಳು ಯಾವ ನಾಗರಿಕತೆಯ ಕೊಡುಗೆಗಳು? | ಈಜಿಪ್ಟ್ ನಾಗರಿಕತೆ |
| 20 | ಭಾರತ ಸರ್ಕಾರವು ಕೊಳಚೆ ನಿರ್ಮೂಲನಾ ಸುಧಾರಣಾ ಕಾಯಿದೆ ಜಾರಿಗೆ ತಂದ ವರ್ಷ ಯಾವುದು? | 1956 |
| 21 | ರಾಷ್ಟ್ರೀಯ ನರ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಕರ್ನಾಟಕದಲ್ಲಿ ಎಲ್ಲಿದೆ? | ಬೆಂಗಳೂರು |
| 22 | ಭಾರತದಲ್ಲಿ ಮೊದಲ ಸಿನಿಮಾ ತಯಾರಿಕೆ ಆರಂಭವಾದ ವರ್ಷ ಯಾವುದು? | 1912 |
| 23 | ಸಿಂಧೂನದಿ ನಾಗರಿಕತೆಯ ಜನರ ಮುಖ್ಯ ಉದ್ಯೋಗ ಯಾವುದಾಗಿತ್ತು? | ಕೃಷಿ ಮತ್ತು ವ್ಯಾಪಾರ |
| 24 | ಗೋಬಿ ಮರುಭೂಮಿ ಯಾವ ಖಂಡದಲ್ಲಿದೆ? | ಏಷ್ಯಾ ಖಂಡ |
| 25 | ಎಲೆಕ್ಟ್ರಾನ್ನನ್ನು ಕಂಡು ಹಿಡಿದವರು ಯಾರು? | ಜೆ.ಜೆ. ಥಾಮ್ಸನ್ |
| 26 | ಅಮೆರಿಕಾದ ಛಾಯಾ ಚಿತ್ರ ಸೊಸೈಟಿಯ ಗೌರವ ಫೆಲೋಶಿಪ್ ಪಡೆದ ಮೊದಲ ಕರ್ನಾಟಕದ ವ್ಯಕ್ತಿ ಯಾರು? | ಸಿ. ರಾಜಗೋಪಾಲ್ |
| 27 | ಮೈಸೂರು ಸ್ಯಾಂಡಲ್ ಸೋಪು ಕಾರ್ಖಾನೆ ಕರ್ನಾಟಕದಲ್ಲಿ ಎಲ್ಲಿದೆ? | ಬೆಂಗಳೂರು |
| 28 | 'ಇಂದಿರಾ ಪಾಯಿಂಟ್' ಎಲ್ಲಿದೆ? | ನಿಕೋಬಾರ್ |
| 29 | 1952ರಲ್ಲಿ ಭಾರತದ ಮೊದಲ ಚಲನಚಿತ್ರೋತ್ಸವವನ್ನು ಉದ್ಘಾಟಿಸಿದ ಕನ್ನಡಿಗ ಯಾರು? | ಆರ್.ಆರ್.ದಿವಾಕರ್ |
These below are Trending in Krishicode Website !!!!
Thursday, January 01, 2026
0 Comments