Ad Code

Question and Answers in Kannada Part - 32


ಕ್ರ.ಸಂಪ್ರಶ್ನೆಉತ್ತರ
1ಜಾಮೀಯ ಮಿಲಿಯ ಇಸ್ಲಾಮಿ ವಿಶ್ವವಿದ್ಯಾಲಯ ಎಲ್ಲಿದೆ?ದೆಹಲಿ 
2ಆರ್. ಎಫ್. ಕೆಟ್ಟಿಲರಿಗೆ ಗೌರವ ಡಾಕ್ಟರೇಟ್ ನೀಡಿದ ವಿಶ್ವವಿದ್ಯಾಲಯ ಯಾವುದು?ಟ್ಯುಬಿಂಗನ್ 
3ದೇವದಾಸ ಕೃತಿಯ ಲೇಖಕರು ಯಾರು?ಶರಶ್ಚಂದ್ರ ಚಟರ್ಜಿ
4ಬಂದೂಕುಗಳಿಗೆ ಕೊಬ್ಬು ಹಚ್ಚುವುದನ್ನು ವಿರೋಧಿಸಿ ಬ್ರಿಟಿಷರಿಂದ ಪ್ರಾಣ ಕಳೆದುಕೊಂಡ ವ್ಯಕ್ತಿ ಯಾರು?ಮಂಗಲ್ ಪಾಂಡೆ
5ಭಾರತದಲ್ಲಿ ಚಿನ್ನದ ನಾಣ್ಯಗಳನ್ನು ಮೊದಲು ಪರಿಚಯಿಸಿದವರು ಯಾರು?ಇಂಡೋಗ್ರೀಕರು 
6ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಕಾರಣವಾದ ಜನರಲ್ ಡಯರ್‌ನನ್ನು ಕೊಂದವರು ಯಾರು?ಉದಮ್ ಸಿಂಗ್ 
7ಅನ್ನಪೂರ್ಣ ಪರ್ವತ ಶಿಖರ ಎಲ್ಲಿದೆ?ನೇಪಾಳ
8ಭಾರತದ ಪ್ರಥಮ ಪೈಲಟ್ ರಹಿತ ರಾಕೆಟ್ ಯಾವುದು?ಲಕ್ಷ್ಯ 
9ನಾಗಾರ್ಜುನ ಸಾಗರ ಯೋಜನೆ ಯಾವ ನದಿಗೆ ಸಂಬಂಧಿಸಿದೆ?ಕೃಷ್ಣ
10ಬಾಸ್ಕೆಟ್‌ಬಾಲ್ ಆಟದಲ್ಲಿ ಒಂದು ತಂಡದಲ್ಲಿರುವ ಆಟಗಾರರ ಸಂಖ್ಯೆ ಎಷ್ಟು?
11ಆಧುನಿಕ ಒಲಿಂಪಿಕ್ಸ್ ಪಿತಾಮಹ ಯಾರು?ಪೇರಿ. ಡಿ. ಕೂಬರ್ಟನ್ 
12ವೇದಗಳು ಯಾವ ಭಾಷೆಯಲ್ಲಿ ರಚಿತವಾಗಿದೆ?ಸಂಸ್ಕೃತ
13ಮೈಸೂರಿನ ಜಾನಪದ ವಸ್ತು ಸಂಗ್ರಹಾಲಯದ ರೂವಾರಿ ಯಾರು?ಪಿ. ಆರ್. ತಿಪ್ಪೇಸ್ವಾಮಿ 
14ಖಾರಿಫ್ ಬೆಳೆಯನ್ನು ಯಾವ ತಿಂಗಳುಗಳ ಅವಧಿಯಲ್ಲಿ ಬೆಳೆಯಲಾಗುತ್ತದೆ?ಜೂನ್ - ಸೆಪ್ಟೆಂಬರ್ 
15ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನ ಯಾವ ರಾಜ್ಯದಲ್ಲಿದೆ?ಉತ್ತರಾಖಂಡ
16ಹಟ್ಟಿ ಚಿನ್ನದ ಗಣಿ ಪ್ರದೇಶ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ?ರಾಯಚೂರು 
17ಧಾರವಾಡ ಪೇಡೆಗೆ ಪ್ರಸಿದ್ಧವಾದರೆ ಬೆಳಗಾವಿ ಏತಕ್ಕೆ ಪ್ರಸಿದ್ಧ?ಕುಂದಾ 
18ಚಾಲುಕ್ಯ ರಾಜರಿಂದ ಕವಿ ಚಕ್ರವರ್ತಿ ಎಂಬ ಬಿರುದನ್ನು ಪಡೆದ ಕವಿ ಯಾರು?ರನ್ನ
19ಭಾರತದಲ್ಲಿ ಈಸ್ಟ್ ಇಂಡಿಯಾ ಕಂಪನಿಯು ಮೊದಲು ಸ್ಥಾಪಿಸಿದ ವ್ಯಾಪಾರ ಮಳಿಗೆಯ ಸ್ಥಳ ಯಾವುದು?ಸೂರತ್
20ಭಾರತೀಯ ಪ್ರತಿಭಟನೆಯ ನೈಜ ಜನಕನೆಂದು ಯಾರನ್ನು ಪರಿಗಣಿಸಲಾಗಿದೆ?ಬಾಲಗಂಗಾಧರ ತಿಲಕ್ 
21ಮೊಟ್ಟೆಯಲ್ಲಿ ದೊರೆಯುವ ಶೇಕಡವಾರು ನೀರಿನ ಅಂಶವೆಷ್ಟು?73% 
22ಉಭಯಕವಿ ಕಮಲರವಿ ಎಂಬ ಬಿರುದು ಯಾವ ಕವಿಗಿದೆ?ರಾಘವಾಂಕ
23ಚಿಲ್ಕ ಸರೋವರ ಯಾವ ರಾಜ್ಯದಲ್ಲಿದೆ?ಒಡಿಸ್ಸಾ 
24ಗಾಜನ್ನು ನಿಧಾನವಾಗಿ ತಂಪುಗೊಳಿಸುವ ಪ್ರಕ್ರಿಯೆಗೆ ಏನೆನ್ನುವರು?ಅನಿಲನ
25ಸಹಜ ದೃಷ್ಟಿಗೆ ಅವಶ್ಯಕವಾದ ವಿಟಮಿನ್ ಯಾವುದು?ವಿಟಮಿನ್ - ಎ 
26ತುರ್ತು ಪರಿಸ್ಥಿತಿಯನ್ನು ಘೋಷಿಸುವ ಅಧಿಕಾರವಿರುವುದು ಯಾರಿಗೆ?ರಾಷ್ಟ್ರಪತಿಗಳಿಗೆ 
27ಭಾರತೀಯ ರಬ್ಬರ್ ಸಂಶೋಧನಾ ಸಂಸ್ಥೆ ಎಲ್ಲಿದೆ?ಕೊಟ್ಟಾಯಂ (ಕೇರಳ)
28ಭಾರತೀಯ ಪೆಟ್ರೋಲಿಯಂ ಸಂಶೋಧನಾ ಸಂಸ್ಥೆ ಎಲ್ಲಿದೆ?ಡೆಹ್ರಾಡೂನ್ (ಉತ್ತರಾಖಂಡ)
29ದಿವಾನ್. ಪಿ. ಮಾಧವರಾವ್ ಅವರು ಸ್ಥಾಪಿಸಿದ ಇಲಾಖೆ ಯಾವುದು?ಪಶು ಸಂಗೋಪನಾ ಇಲಾಖೆ 


Post a Comment

0 Comments

Close Menu