Question and Answers in Kannada Part - 48
| ಕ್ರ.ಸಂ | ಪ್ರಶ್ನೆ | ಉತ್ತರ |
| 1 | ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಯುವ ಪುರಸ್ಕಾರ ಕನ್ನಡದಲ್ಲಿ ಮೊದಲಿಗೆ ಯಾರಿಗೆ ದೊರೆತಿದೆ? | ವೀರಣ್ಣ ಮಡಿವಾಳರ |
| 2 | ಕೋಲಂಬಸ್ ಪ್ರಪಂಚ ಯಾತ್ರೆಗೆ ಬಳಸಿದ ಹಡಗಿನ ಹೆಸರೇನು? | ಸಾಂಟಾ ಮರಿಯಾ |
| 3 | ಮನುಷ್ಯನು ಸೇವಿಸುವ ಆಮ್ಲಜನಕದಲ್ಲಿ ಮೆದುಳು ಬಳಸಿಕೊಳ್ಳುವ ಶೇಕಡವಾರು ಪ್ರಮಾಣವೆಷ್ಟು? | 20% |
| 4 | ಹೊಗೆಸೊಪ್ಪನ್ನು ಭಾರತಕ್ಕೆ ಪರಿಚಯಿಸಿದ ದೇಶ ಯಾವುದು? | ಅರ್ಜೆಂಟೀನಾ |
| 5 | ವೇರಿಯಬಲ್ ಎನರ್ಜಿ ಸೈಕ್ಲೋಟ್ರಾನ್ ಸೆಂಟರ್ ಪರಮಾಣು ಸಂಶೋಧನಾ ಕೇಂದ್ರ ಎಲ್ಲಿದೆ? | ಕೋಲ್ಕತ್ತಾ |
| 6 | ಸಿಮಿಲಿಪಾಲ್ ಹುಲಿ ಅಭಯಾರಣ್ಯ ಯಾವ ರಾಜ್ಯದಲ್ಲಿದೆ? | ಒರಿಸ್ಸಾ |
| 7 | ರಂಗವಿಠಲ ಇದು ಯಾರ ಅಂಕಿತನಾಮವಾಗಿದೆ? | ಶ್ರೀ ಪಾದರಾಜರು |
| 8 | ಕೈ ಗಡಿಯಾರದ ಸಂಶೋಧಕರು ಯಾರು? | ಬಾರ್ಥೊಲೋಮಿಯೊ ಮ್ಯಾನೆದ್ರಿ (ಇಟಲಿ) |
| 9 | ಅಂತರಿಕ್ಷದಿಂದ ಬರುವ ರೇಡಿಯೋ ತರಂಗಗಳನ್ನು ಮೊದಲು ಕಂಡು ಹಿಡಿದವರು ಯಾರು? | ಕಾರ್ಲ್ ಜಿ ಜಾನ್ಸ್ಕಿ |
| 10 | ಜಗತ್ತಿನ ಪ್ರಥಮ ರೈಲು ಆಸ್ಪತ್ರೆ 'ಲೈಫ್ ಲೈನ್ ಎಕ್ಸ್ ಪ್ರೆಸ್'ನ್ನು ಪ್ರಾರಂಭಿಸಿದ ರಾಷ್ಟ್ರ ಯಾವುದು? | ಭಾರತ |
| 11 | ಟಾಸ್ ಕೇಂದ್ರ ವಾರ್ತಾ ಸಂಸ್ಥೆಯು ಯಾವ ದೇಶದಲ್ಲಿದೆ? | ರಷ್ಯಾ |
| 12 | ವಿಜಯಘಾಟ್ ಇದು ಯಾರ ಸಮಾಧಿಯ ಸ್ಥಳವಾಗಿದೆ? | ಲಾಲ್ ಬಹದ್ದೂರ್ ಶಾಸ್ತ್ರಿ |
| 13 | ಮುದ್ದಣ್ಣ ಇದು ಯಾರ ಕಾವ್ಯನಾಮವಾಗಿದೆ? | ನಂದಳಿಕೆ ಲಕ್ಷ್ಮೀನಾರಾಯಣಪ್ಪ |
| 14 | ಕರ್ನಾಟಕ ಗಾಂಧಿಯೆಂದೇ ಪ್ರಖ್ಯಾತರಾಗಿದ್ದ ಹರ್ಡೇಕರ್ ಮಂಜಪ್ಪನವರು ದಾವಣಗೆರೆಯಲ್ಲಿ ಪ್ರಕಟಿಸುತ್ತಿದ್ದ ಪತ್ರಿಕೆ ಯಾವುದು? | ಧನುರ್ದಾರಿ |
| 15 | ಗೋರೆ ಸಮಿತಿ ವರದಿಯು ಯಾವುದಕ್ಕೆ ಸಂಬಂಧಿಸಿದ್ದು? | ಪೊಲೀಸ್ ತರಬೇತಿ |
| 16 | ಭಾರತವು ತನ್ನ ಪ್ರಥಮ ಭೂಗರ್ಭ ಅಣುಸ್ಫೋಟವನ್ನು ಎಲ್ಲಿ ನಡೆಸಿತು? | ಪೋಖ್ರಾನ್ (ರಾಜಸ್ತಾನ) |
| 17 | ಬೋಧಗಯಾ ಮ್ಯೂಸಿಯಂ ಯಾವ ರಾಜ್ಯದಲ್ಲಿದೆ? | ಬಿಹಾರ |
| 18 | ರಕ್ತದ ನಾಲ್ಕು ಗುಂಪುಗಳನ್ನು ಕಂಡು ಹಿಡಿದವರು ಯಾರು? | ಕಾರ್ಲ್ ಲ್ಯಾಂಡ್ ಸ್ಟೀನರ್ |
| 19 | ಪೋಮೋಲಜಿ ಎನ್ನುವುದು ಯಾವುದರ ಬಗ್ಗೆ ಅಧ್ಯಯನವಾಗಿದೆ? | ಹಣ್ಣು ಮತ್ತು ನದಿಗಳ ಬಗೆಗಿನ ಅಧ್ಯಯನ |
| 20 | ಹಾಟ್ ಮೇಲ್ ತಂತ್ರಜ್ಞಾನವನ್ನು ಸಂಶೋಧಿಸಿದವರು ಯಾರು? | ಸಬೀರ್ ಭಾಟಿಯಾ |
| 21 | ಗ್ರಾಹಕರ ರಕ್ಷಣಾ ಕಾನೂನನ್ನು ಯಾವ ವರ್ಷ ರಚಿಸಲಾಯಿತು? | 1986 |
| 22 | ಕರ್ನಾಟಕದಲ್ಲಿ ಗುಹಾಂತರ ದೇವಾಲಯಗಳು ಯಾವ ಊರಿನಲ್ಲಿವೆ? | ಬಾದಾಮಿ (ಬಾಗಲಕೋಟೆ ಜಿಲ್ಲೆ) |
| 23 | ಶ್ರೀಮತಿ ಬಾಯಿ ಸ್ಮಾರಕ ವಸ್ತು ಸಂಗ್ರಹಾಲಯ ಕರ್ನಾಟಕದಲ್ಲಿ ಎಲ್ಲಿದೆ? | ಮಂಗಳೂರು |
| 24 | ಕ್ಷಯರೋಗ ಶ್ವಾಸಕೋಶಕ್ಕೆ ಸಂಬಂಧಿಸಿದ್ದು, ಅದೇ ರೀತಿ ಅಸ್ತಮಾ ರೋಗ ಯಾವುದಕ್ಕೆ ಸಂಬಂಧಿಸಿದ್ದು? | ಶ್ವಾಸನಾಳ |
| 25 | ಸಿಸಿಬಿ (CCB) ಯ ವಿಸ್ತೃತ ರೂಪವೇನು? | ಸಿಟಿ ಕ್ರೈಂ ಬ್ರಾಂಚ್ |
| 26 | ಕರ್ನಾಟಕದಲ್ಲಿ ಗುಹಾಂತರ ದೇವಾಲಯಗಳು ಯಾವ ಊರಿನಲ್ಲಿವೆ? | ಬಾದಾಮಿ |
| 27 | ಬಾಬರ್ ಚಕ್ರವರ್ತಿಯು ತನ್ನ ಆತ್ಮ ಕಥೆಯನ್ನು ಬರೆಯಲು ಉಪಯೋಗಿಸಿದ ಮೂಲ ಭಾಷೆ ಯಾವುದು? | ಪರ್ಷಿಯನ್ |
| 28 | ಸಾನಿಯಾ ಮಿರ್ಜಾ ಯಾವ ಕ್ರೀಡೆಯಲ್ಲಿ ಹೆಸರು ಮಾಡಿದ್ದಾರೆ? | ಓಪನ್ ಟೆನ್ನಿಸ್ |
| 29 | ಹಿಂದುಗಳ ಪ್ರಸಿದ್ಧ ಯಾತ್ರಾ ಸ್ಥಳ ಬದರಿನಾಥ ಯಾವ ರಾಜ್ಯದಲ್ಲಿದೆ? | ಉತ್ತರಾಖಂಡ |
These below are Trending in Krishicode Website !!!!
Thursday, January 01, 2026
0 Comments