Question and Answers in Kannada Part - 50
| ಕ್ರ.ಸಂ | ಪ್ರಶ್ನೆ | ಉತ್ತರ |
| 1 | ಇತ್ತೀಚೆಗೆ ಬಿಡುಗಡೆಯಾದ ಸಚಿನ್ ತೆಂಡೂಲ್ಕರ್ ರವರ ಆತ್ಮಚರಿತ್ರೆಯ ಪುಸ್ತಕದ ಹೆಸರೇನು? | ಪ್ಲೇಯಿಂಗ್ ಇಟ್ ಮೈ ವೇ |
| 2 | ಇತ್ತೀಚೆಗೆ ಎಲ್.ಜಿ.ಐ.ಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪುರಸ್ಕಾರಕ್ಕೆ ಆಯ್ಕೆಯಾದ ಭಾರತೀಯ ಏಕೈಕ ಕ್ರಿಕೆಟ್ ಆಟಗಾರ ಯಾರು? | ವಿರಾಟ್ ಕೊಹ್ಲಿ |
| 3 | ಸೋಮಣ್ಣ ಕೆ.ಎಂ. ಅವರ ಯಾವ ಕ್ರೀಡೆಗೆ 2012ರ ಏಕಲವ್ಯ ಪ್ರಶಸ್ತಿಯನ್ನು ನೀಡಲಾಯಿತು? | ಹಾಕಿ |
| 4 | ಐಬಿಡಬ್ಲೂಎಲ್ (IBWL) ನ ವಿಸ್ತೃತ ರೂಪವೇನು? | ಇಂಡಿಯನ್ ಬೋರ್ಡ್ ಆಫ್ ವೈಲ್ಡ್ ಲೈಫ್ |
| 5 | ಬಾರ್ಡೋಲಿ ಸತ್ಯಾಗ್ರಹದ ನೇತಾರ ಯಾರು? | ಸರ್ದಾರ್ ವಲ್ಲಭಭಾಯಿ ಪಟೇಲ್ |
| 6 | ಭಾರತೀಯ ರಿಸರ್ವ್ ಬ್ಯಾಂಕಿನ ಲಾಂಛನದಲ್ಲಿ ಯಾವ ಪ್ರಾಣಿ ಅಂಕಿತವಾಗಿದೆ? | ಹುಲಿ |
| 7 | ಮೋಳಿಗೆ ಮಾರಯ್ಯ ಇದು ಯಾರ ಅಂಕಿತನಾಮವಾಗಿದೆ? | ನಿಃಕಳಂಕ ಮಲ್ಲಿಕಾರ್ಜುನ |
| 8 | ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಜಾರಿಗೆ ಬಂದ ವರ್ಷ ಯಾವುದು? | ಡಿಸೆಂಬರ್ 2000 |
| 9 | ಹಿಂದೂ ಧರ್ಮದಲ್ಲಿ ನದೀತಮ ಎಂದು ಕರೆಯಲ್ಪಡುವ ನದಿ ಯಾವುದು? | ಸರಸ್ವತಿ ನದಿ |
| 10 | ಮಿಸ್ ಅಮೇರಿಕಾ ಕಿರೀಟ ಧರಿಸಿದ ಭಾರತೀಯ ಮೂಲದ ಮೊದಲ ಯುವತಿ ಯಾರು? | ನೀನಾ ದವುಲುರಿ |
| 11 | ಭಾರತ ಸಂವಿಧಾನವು ವಾಕ್ ಸ್ವಾತಂತ್ರ್ಯಕ್ಕೆ ಯಾವ ವಿಧಿಯಲ್ಲಿ ಅವಕಾಶ ನೀಡಿದೆ? | 19ನೇ ವಿಧಿ |
| 12 | ಗ್ರೀನ್ ವಿಚ್ ಮೀನ್ ಟೈಮ್ ಎಂದು ಕರೆಯಲಾಗುವ ಗ್ರೀನ್ ವಿಚ್ ಪ್ರದೇಶ ಎಲ್ಲಿದೆ? | ಲಂಡನ್ ಬಳಿ |
| 13 | ಸೂರ್ಯನ ಬೆಳಕಿನ ಕಿರಣಗಳಲ್ಲಿರುವ ವಿಟಮಿನ್ ಯಾವುದು? | ವಿಟಮಿನ್ ಡಿ |
| 14 | ರಾಘವ ಇದು ಯಾರ ಕಾವ್ಯ ನಾಮವಾಗಿದೆ? | ಎಂ.ವಿ.ಸೀತಾರಾಮಯ್ಯ |
| 15 | ದೇಶಬಂಧು ಎಂದು ಬಿರುದು ಹೊಂದಿದ ಭಾರತದ ಪ್ರಸಿದ್ಧ ವ್ಯಕ್ತಿ ಯಾರು? | ಸಿ.ಆರ್.ದಾಸ್ |
| 16 | ಜರ್ಮನಿಯ ಉಕ್ಕಿನ ಮನುಷ್ಯ ಎಂದು ಪ್ರಸಿದ್ಧಿ ಪಡೆದಿದ್ದವರು ಯಾರು? | ಬಿಸ್ಮಾರ್ಕ್ |
| 17 | ಹೃದಯದ ಯಾವ ಭಾಗದಲ್ಲಿ ಅಶುದ್ಧ ರಕ್ತ ಸಂಗ್ರಹಣೆಯಾಗುತ್ತದೆ? | ಬಲಹೃತ್ಕರ್ಣ |
| 18 | ಭಾರತೀಯ ಮಸಾಲ ಪದಾರ್ಥಗಳ ಸಂಶೋಧನಾ ಸಂಸ್ಥೆ ಎಲ್ಲಿದೆ? | ಕಾಲಿಕೋಟ್ (ಕೇರಳ) |
| 19 | ಆಸ್ಟ್ರೇಲಿಯಾ ರಾಷ್ಟ್ರದ ಲಾಂಛನ ಯಾವುದು? | ಕಾಂಗರೂ |
| 20 | ಮೈಲಾರ ಮಹದೇವಪ್ಪ ಗಾಂಧೀಜಿಯವರೊಂದಿಗೆ ಭಾಗವಹಿಸಿದ್ದ ಸತ್ಯಾಗ್ರಹ ಯಾವುದು? | ಉಪ್ಪಿನ ಸತ್ಯಾಗ್ರಹ |
| 21 | ಸೋನಿಯಾ ಗಾಂಧಿಯವರು ಯಾವ ದೇಶದಲ್ಲಿ ಜನಿಸಿದರು? | ಇಟಲಿ |
| 22 | ಪ್ರೌಢಶಾಲಾ ಶಿಕ್ಷಣದಲ್ಲಿ ಕನ್ನಡಕ್ಕೆ ಮಹತ್ವ ನೀಡಿದ ವರದಿ ಯಾವುದು? | ಎಚ್.ನರಸಿಂಹಯ್ಯ ವರದಿ |
| 23 | ಬಾಬಾ ಆಮ್ಟೆ ಯಾವ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದವರು? | ಸಮಾಜಸೇವೆ |
| 24 | ಮಾನಸ್ ವನ್ಯಮೃಗಧಾಮ ಯಾವ ರಾಜ್ಯದಲ್ಲಿದೆ? | ಅಸ್ಸಾಂ |
| 25 | ಹೈ ಅಲ್ಟಿಟ್ಯೂಡ್ ರಿಸರ್ಚ್ ಪರಮಾಣು ಸಂಶೋಧನಾ ಕೇಂದ್ರ ಎಲ್ಲಿದೆ? | ಕಾಶ್ಮೀರ |
| 26 | ಆರ್ಕಲಾಜಿಕಲ್ ಮ್ಯೂಸಿಯಂ ಯಾವ ರಾಜ್ಯದಲ್ಲಿದೆ? | ಆಂಧ್ರಪ್ರದೇಶ (ಹೈದರಾಬಾದ್) |
| 27 | ತುಂಗಭದ್ರಾ ಸ್ಟೀಲ್ ಪ್ರೊಡೆಕ್ಟ್ ಕರ್ನಾಟಕದಲ್ಲಿ ಎಲ್ಲಿದೆ? | ಹೊಸಪೇಟೆ |
| 28 | ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಗೆ ಹಣಕಾಸಿನ ನೆರವು ನೀಡುವ ಮೂಲ ಯಾವುದು? | ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ |
| 29 | ಪ್ರಸಿದ್ಧ ಯಾತ್ರಾ ಸ್ಥಳ ವಾರಣಾಸಿಗೆ ಇದ್ದ ಮೊದಲ ಹೆಸರು ಯಾವುದು? | ಬನಾರಸ್ |
These below are Trending in Krishicode Website !!!!
Thursday, January 01, 2026
0 Comments