Question and Answers in Kannada Part - 58
| ಕ್ರ.ಸಂ | ಪ್ರಶ್ನೆ | ಉತ್ತರ |
| 1 | ಪಶು ವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಎಲ್ಲಿದೆ? | ಬೀದರ್ |
| 2 | ಎಷಿಯನ್ (ASEAN) ನ ವಿಸ್ತೃತ ರೂಪವೇನು? | ಅಸೋಸಿಯೇಷನ್ ಆಫ್ ಸೌತ್ ಈಸ್ಟ್ ಏಷಿಯನ್ ನೇಷನ್ಸ್ |
| 3 | ಮುಕ್ತೇಶ್ವರ ಗಿರಿಧಾಮ ಯಾವ ರಾಜ್ಯದಲ್ಲಿದೆ? | ಉತ್ತರ ಪ್ರದೇಶ |
| 4 | ಅಮೆರಿಕಾದ ಛಾಯಾ ಚಿತ್ರ ಸೊಸೈಟಿಯ ಫೆಲೋಶಿಪ್ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ಯಾರು? | ಸಿ. ರಾಜಗೋಪಾಲ |
| 5 | ಕೇಂದ್ರ ಲೋಕಸೇವಾ ಆಯೋಗದ ಮುಖ್ಯ ಕಚೇರಿ ಎಲ್ಲಿದೆ? | ದೆಹಲಿ |
| 6 | ಅತ್ಯಂತ ಕಡಿಮೆ ಪ್ರಮಾಣದ ಬಾಬಿ ನೀರಾವರಿ ಸೌಲಭ್ಯವನ್ನು ಹೊಂದಿರುವ ಕರ್ನಾಟಕದ ಜಿಲ್ಲೆ ಯಾವುದು? | ಕೊಡಗು |
| 7 | ಉಂಚಳ್ಳಿ ಜಲಪಾತ ಇದು ಯಾವ ನದಿಯಿಂದ ಉಂಟಾಗಿದೆ? | ಅಘನಾಶಿನಿ |
| 8 | ಕ್ರೈಸೋಗ್ರಾಫ್ ಅನ್ನು ಏನನ್ನು ಅಳೆಯಲು ಬಳಸುತ್ತಾರೆ? | ಸಸ್ಯದ ಬೆಳವಣಿಗೆ |
| 9 | ಕಾಬೂಲ್ ಇದು ಯಾವ ದೇಶದ ರಾಜಧಾನಿಯಾಗಿದೆ? | ಅಫ್ಘಾನಿಸ್ತಾನ್ |
| 10 | ಪಯನೀರ್ ಇದು ಯಾವ ದೇಶದ ಬಾಹ್ಯಾಕಾಶ ನೌಕೆಯಾಗಿದೆ? | ಅಮೇರಿಕಾ |
| 11 | ವತ್ತ ಇದು ಯಾರ ಕಾವ್ಯ ನಾಮವಾಗಿದೆ? | ಪ್ರಹ್ಲಾದ್ ಬಂಡೇರಾವ್ ನರೇಗಲ್ |
| 12 | ಗ್ರಾಮಾಯಣ ಈ ಕಾದಂಬರಿಯ ಕರ್ತೃ ಯಾರು? | ರಾವ್ ಬಹದ್ದೂರ್ |
| 13 | ಮಹಾಭಾರತದಲ್ಲಿ ಒಟ್ಟು ಎಷ್ಟು ಪರ್ವಗಳಿವೆ? | ಹದಿನೆಂಟು |
| 14 | 1959ರಲ್ಲಿ ಕೊಪ್ಪಳದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಯಾರಾಗಿದ್ದರು? | ಸಿಂಪಿ ಲಿಂಗಣ್ಣ |
| 15 | ವೀರಬಿರೇಶ್ವರ ಇದು ಯಾರ ಅಂಕಿತನಾಮವಾಗಿದೆ? | ಗೊಲ್ಲಾಳ |
| 16 | ಯಾವುದೇ ರಾಸಾಯನಿಕವನ್ನು ಬಳಸದೇ ದೀರ್ಘಾವಧಿಯವರೆಗೆ ಸಂಗ್ರಹಿಸಬಹುದಾದ ಬೆಳೆ ಯಾವುದು? | ರಾಗಿ |
| 17 | ತೇಲುವಿಕೆಯ ನಿಯಮವನ್ನು ರೂಪಿಸಿದವರು ಯಾರು? | ಆರ್ಕಿಮಿಡಿಸ್ |
| 18 | 1991-1992ರ ಅವಧಿಯಲ್ಲಿ ಭಾರತದ ರಿಸರ್ವ್ ಬ್ಯಾಂಕಿನ ಗವರ್ನರ್ ಯಾರಾಗಿದ್ದರು? | ಡಾ |
| 19 | ಭಾರತೀಯ ತೆಂಗು ಸಂಶೋಧನಾ ಸಂಸ್ಥೆ ಎಲ್ಲಿದೆ? | ಕಾಸರಗೋಡು (ಕೇರಳ) |
| 20 | ಐದು ಉಪಗ್ರಹಗಳನ್ನು ಹೊಂದಿರುವ ಗ್ರಹ ಯಾವುದು? | ಯುರೇನಸ್ |
| 21 | ಸೌರಯಾನ ಪಂಚಾಂಗವನ್ನು ಮೊದಲು ರೂಪಿಸಿದವರು ಯಾರು? | ಈಜಿಪ್ಟಿಯನ್ನರು |
| 22 | ರೀನೋ ವೈರಸ್ನಿಂದ ಬರುವ ಕಾಯಿಲೆ ಯಾವುದು? | ಸಾಮಾನ್ಯ ಶೀತ (ನೆಗಡಿ) |
| 23 | ರಾಷ್ಟ್ರ ಪತಿಗಳ ಸ್ವರ್ಣ ಪದಕ ಗಳಿಸಿರುವ ಕನ್ನಡದ ಮೊದಲ ಚಲನಚಿತ್ರ ಯಾವುದು? | ಸಂಸ್ಕಾರ |
| 24 | ಭಾರತ ಸರ್ಕಾರ ಯಾವ ವರ್ಷ ರಾಜ್ಯಗಳ ಮರು ವಿಂಗಡಣಾ ಸಮಿತಿಯನ್ನು ನೇಮಿಸಿತು? | 1953 |
| 25 | ವಾಣಿಜ್ಯ ಬ್ಯಾಂಕುಗಳಲ್ಲಿಯೇ ಅತ್ಯಂತ ದೊಡ್ಡ ಬ್ಯಾಂಕ್ ಯಾವುದು? | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ |
| 26 | ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರು ಯಾರಿಂದ ನೇಮಕವಾಗುತ್ತಾರೆ? | ರಾಷ್ಟ್ರಪತಿ |
| 27 | ಕರ್ನಾಟಕದಲ್ಲಿ ಅತಿ ಹೆಚ್ಚು ಜಲಪಾತಗಳನ್ನು ಹೊಂದಿರುವ ಜಿಲ್ಲೆ ಯಾವುದು? | ಉತ್ತರಕನ್ನಡ |
| 28 | ಅರ್ಜುನ್ ಪ್ರಶಸ್ತಿ ಪಡೆದ ಪ್ರಥಮ ಕರ್ನಾಟಕದ ಕ್ರಿಕೆಟ್ ಆಟಗಾರ ಯಾರು? | ಇ.ಎ.ಎಸ್. ಪ್ರಸನ್ನ |
| 29 | ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಭಾರತೀಯ ಕ್ರಿಕೆಟ್ ಆಟಗಾರ ಯಾರು? | ಮಹೇಂದ್ರ ಸಿಂಗ್ ಧೋನಿ |
These below are Trending in Krishicode Website !!!!
Thursday, January 01, 2026
0 Comments