Ad Code

Question and Answers in Kannada Part - 62


ಕ್ರ.ಸಂಪ್ರಶ್ನೆಉತ್ತರ
1ಸ್ವತಂತ್ರ ಭಾರತದಲ್ಲಿ ನೇಮಕಗೊಂಡ ಪ್ರಥಮ ಶಿಕ್ಷಣದ ಆಯೋಗ ಯಾವುದು?ಡಾ. ರಾಧಕೃಷ್ಣ ಆಯೋಗ
2ಕೆಎಸ್ಆರ್ ಪಿ (KSRP) ನ ವಿಸ್ತೃತ ರೂಪವೇನು?ಕರ್ನಾಟಕ ಸ್ಟೇಟ್ ರಿಸರ್ವ್ ಪೊಲೀಸ್ 
3ಹಸಿರು ಸಸ್ಯಗಳು ಯಾವ ಕ್ರಿಯೆಯ ಮೂಲಕ ತಮ್ಮ ಆಹಾರವನ್ನು ತಾವೇ ತಯಾರಿಸಿಕೊಳ್ಳುತ್ತವೆ?ದ್ಯುತಿಸಂಶ್ಲೇಷಣೆ ಕ್ರಿಯೆ 
4ಡಿ.ಟಿ.ಹೆಚ್ ಸೇವೆ ಆರಂಭವಾದ ವರ್ಷ ಯಾವುದು?ಜೂನ್ 2004 
5ಶೂಲಪಾಣಿ ಇದು ಯಾರ ಕಾವ್ಯನಾಮವಾಗಿದೆ?ಬಿ.ಶಿವಮೂರ್ತಿ
6ಜಾಕೀರ್ ಹುಸೇನ್ ಎಂದಾಕ್ಷಣ ನೆನಪಿಗೆ ಬರುವ ವಾದ್ಯ ಯಾವುದು?ತಬಲಾ 
7ಸಚಿನ್ ತೆಂಡೂಲ್ಕರ್ ರವರ ಮೇಣದ ಪ್ರತಿಮೆ ಆಸ್ಟ್ರೇಲಿಯಾದ ಯಾವ ಕ್ರೀಡಾಂಗಣದಲ್ಲಿದೆ?ಮೆಲ್ಬೋರ್ನ್ ಕ್ರೀಡಾಂಗಣ
8ಸೋಮೇಶ್ವರ ವನ್ಯಪ್ರಾಣಿಧಾಮ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ?ದಕ್ಷಿಣ ಕನ್ನಡ
9ಲಾಲಾ ಲಜಪತ ರಾಯರ ವಂದೇ ಮಾತರಂ ಯಾವ ಭಾಷೆಯ ಪತ್ರಿಕೆಯಾಗಿತ್ತು?ಉರ್ದು 
10ಬ್ರಿಟಿಷ್ ಸರ್ಕಾರದಲ್ಲಿ ಪೊಲೀಸ್ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಯನ್ನು ತಂದ ಗೌವರ್ನರ್ ಜನರಲ್ ಯಾರು?ಲಾರ್ಡ್ ಕಾರ್ನ್ ವಾಲಿಸ್ 
11ಅಂಗಾರಕ ಹೆಸರಿನ ಗ್ರಹ ಯಾವುದು?ಮಂಗಳ ಗ್ರಹ
12ವಿಕಿರಣಗಳು ಸೂಸುವ ಮೂರು ವಿಧವಾದ ಕಿರಣಗಳು ಯಾವುವು?ಆಲ್ಫಾ ಬೀಟಾ ಗಾಮಾ
13ಕರ್ನಾಟಕ ಪೊಲೀಸ್ ಕಾಯಿದೆ ಜಾರಿಗೆ ಬಂದ ವರ್ಷ ಯಾವುದು?1963
14ಭಾರತೀಯ ಮಾವು ಸಂಶೋಧನಾ ಸಂಸ್ಥೆ ಎಲ್ಲಿದೆ?ವಿಜಯವಾಡ (ಆಂಧ್ರಪ್ರದೇಶ)
15ನಿಜಾತ್ಮ ರಾಮರಾಯ ಇದು ಯಾರ ಅಂಕಿತನಾಮವಾಗಿದೆ?ಮಾದರ ಚೆನ್ನಯ್ಯ
16ಡಾ
17ಕಾಂಬೋಡಿಯಾ ದೇಶದಲ್ಲಿ ಚಲಾವಣೆಯಲ್ಲಿರುವ ಕರೆನ್ಸಿ ಹೆಸರೇನು?ರಿಯಲ್
18ತ್ರಿಭಾಷಾ ಸೂತ್ರವನ್ನು ಪ್ರತಿಪಾದಿಸಿದ ಆಯೋಗ ಯಾವುದು?ಕೊಠಾರಿ ಆಯೋಗ
19ಲಕ್ಷ್ಮಣ ತೀರ್ಥ ನದಿಯ ಉಗಮ ಸ್ಥಳ ಯಾವುದು?ಕೊಡಗು ಜಿಲ್ಲೆಯ ಮುನಿಕಾಡು ಅರಣ್ಯ ಪ್ರದೇಶ
20ಎ ನೇಷನ್ ಇನ್ ದಿ ಮೇಕಿಂಗ್ ಕೃತಿಯನ್ನು ರಚಿಸಿದವರು ಯಾರು?ಮೌಲಾನಾ ಆಜಾದ್
21ಒಂದು ಮಸೂರದ ಸಾಮರ್ಥ್ಯವನ್ನು ಅಳೆಯುವ ಮಾನ ಯಾವುದು?ಡಯಾಪ್ಟರ್
22ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ ಯಾವ ಜಿಲ್ಲೆಯಲ್ಲಿದೆ?ವಿಜಯಪುರ
23ಶ್ರೀನಿವಾಸ ರಾಮಾನುಜಂ ರವರ ಹುಟ್ಟೂರು ಯಾವುದು?ಈರೋಡ್ (ತಮಿಳುನಾಡು)
24ಪ್ರಸಿದ್ಧ ಯಾತ್ರಾ ಸ್ಥಳ ಧರ್ಮಸ್ಥಳ ಯಾವ ನದಿಯ ದಂಡೆಯ ಮೇಲಿದೆ?ನೇತ್ರಾವತಿ
25ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಸಂಸ್ಥಾಪಕರು ಯಾರು?ಸರ್ ಸೈಯದ್ ಅಹಮ್ಮದ್ ಖಾನ್
26ಚುಟುಕು ಬ್ರಹ್ಮ ಎಂದು ಕನ್ನಡದ ಯಾವ ಸಾಹಿತಿಯನ್ನು ಕರೆಯುತ್ತಾರೆ?ದಿನಕರ ದೇಸಾಯಿ
27ಭಾರತದ ಪ್ರಥಮ ಸಿಖ್ ರಾಷ್ಟ್ರಪತಿ ಯಾರು?ಗ್ಯಾನಿ ಜೈಲ್ ಸಿಂಗ್
28ಗೋವಾ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ವರ್ಷ ಯಾವುದು?20 ಮೇ - 1987 
29ಕನ್ನಡದ ನಟಿ ತಾರಾಗೆ ರಾಜ್ಯ ಪ್ರಶಸ್ತಿ ತಂದುಕೊಟ್ಟ ಚಲನಚಿತ್ರ ಯಾವುದು?ಹಸೀನಾ


Post a Comment

0 Comments

Close Menu